Karnataka Rashana Vedike
Kuvempu
ico_adhyaksharalEkhaniyinda3.jpg
kannadiga.jpg
blog.jpg

ಅಧ್ಯಕ್ಷರ ಲೇಖನಿಯಿಂದ........

ಸಂಘಟನೆ
ನಾಡಿನ ಹಿತ ಕಾಯುವ ಹೋರಾಟಗಳಲ್ಲಿ ಯಾವ ರಾಜಿಗೂ ಕರ್ನಾಟಕ ರಕ್ಷಣಾ ವೇದಿಕೆ ಸಿದ್ಧವಿಲ್ಲ. ಲಾಠಿ, ಬೂಟು, ಗುಂಡಿನೇಟುಗಳು ನಮ್ಮ ನಾಡಪರ ನಿಲುವನ್ನು, ಹೋರಾಟದ ಕಿಚ್ಚನ್ನು ನಂದಿಸಲಾರವು.         
ಮುಂದೆ ಓದಿ...

ಕನ್ನಡಕ್ಕೆ ಶಾಸ್ಟ್ರೀಯ ಭಾಷೆ ಸ್ಥಾನಮಾನ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ

ಕ.ರ.ವೇ ಹೋರಾಟಗಳು

ಕನ್ನಡಕ್ಕೆ ಶಾಸ್ಟ್ರೀಯ ಭಾಷೆ ಸ್ಥಾನಮಾನ ನೀಡಲು ವಿಳಂಬ ನೀತಿ ಅನುಸರಿಸುತ್ತಿರುವುದರ ವಿರುದ್ಧ ನಾಡಿನಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ ಮತ್ತು ಈ ಪ್ರತಿಭಟನೆ ಕನ್ನಡಕ್ಕೆ ಶಾಸ್ಟ್ರೀಯ ಭಾಷೆ ಸ್ಥಾನಮಾನ ನೀಡುವವರೆಗೂ ಮುಂದುವರೆಯುತ್ತದೆ.

ಮುಂದೆ ಓದಿ...

ಕನ್ನಡ ಮಾತನಾಡದ ಶಾಸಕನ ವಿರುದ್ಧ ಪ್ರತಿಭಟನೆ

ಕ.ರ.ವೇ ಹೋರಾಟಗಳು
ಅಧಿವೇಶನದಲ್ಲಿ  ಕನ್ನಡದಲ್ಲಿ ಮಾತನಾಡಲು ಆಗುವದಿಲ್ಲ, ನನ್ನ ಮಾತೃಭಾಷೆ ಇಂಗ್ಲೀಷ್ ಎ0ದು ಸಬೂಬು ಕೊಡುತ್ತಿದ್ದ ಡೆರಿಕ್ ಫೂಲಿನ್ ಫಾ ಅವರ ಕ್ರಮವನ್ನು ವಿರೋಧಿಸಿ ಪ್ರತಿಭಟನೆ.
ಮುಂದೆ ಓದಿ...

ಕುಚೇಲನ್ ಸಿನಿಮಾ ಬಿಡುಗಡೆಗೆ ವಿರೋಧಿಸಿ ಪತ್ರಿಕಾ ಹೇಳಿಕೆ

ಸುದ್ಧಿ ಸಮಾಚಾರ
"ಕುಚೇಲನ್" ಸಿನಿಮಾ ಬಿಡುಗಡೆಗೆ ಅವಕಾಶ ನೀಡಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಲಿಯ ಧೋರಣೆಯನ್ನು ಖಂಡಿಸಿ ೨೯-೦೭-೨೦೦೮ ರಂದು  ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಲಾಯಿತು
ಮುಂದೆ ಓದಿ...

ರಾಜ್ಯಸಭೆಗೆ ಕನ್ನಡಿಗರನ್ನೇ ಆರಿಸಿ...

ಸುದ್ಧಿ ಸಮಾಚಾರ
ರಾಜ್ಯಸಭೆಗೆ  ಕನ್ನಡಿಗರನ್ನು ಮಾತ್ರ ಆಯ್ಕೆ ಮಾಡಬೇಕೆಂದು  ಎಲ್ಲಾ ರಾಜಕೀಯ
ಪಕ್ಷಗಳಿಗೆ  ಆಗ್ರಹಿಸಲಾಗಿದೆ.
ಮುಂದೆ ಓದಿ...

ಕರ್ನಾಟಕದಾದ್ಯಂತ ಕರವೇ ಹಮ್ಮಿಕೊಂಡಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಕಾರ್ಯಕ್ರಮಗಳು
ಕ.ರ.ವೇ ಹಮ್ಮಿಕೊಂಡಿದ್ದ ರಾಜ್ಯವ್ಯಾಪಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರಕ್ಕೆ ಕ.ರ.ವೇ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು
ಮುಂದೆ ಓದಿ...

ಜೂನ್ ೧೦ ರಂದು ರಾಜ್ಯವ್ಯಾಪಿ ರಕ್ತದಾನ ಶಿಬಿರ

ಕಾರ್ಯಕ್ರಮಗಳು
ಕ.ರ.ವೇ ಯಿಂದ ಜೂನ್ ೧೦ ರಂದು ರಾಜ್ಯವ್ಯಾಪಿ ರಕ್ತದಾನ ಶಿಬಿರ
ಮುಂದೆ ಓದಿ...

ಅಂತರಾಷ್ಟ್ರೀಯ ವಿಮಾನನಿಲ್ದಾಣ- ಹಕ್ಕೊತ್ತಾಯ ಪತ್ರ

ಕ.ರ.ವೇ ಹೋರಾಟಗಳು
ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಮನ್ನಣೆ ನೀಡಬೇಕೆಂದು ಒತ್ತಾಯಿಸಿ ಬಿ.ಐ.ಎ.ಎಲ್ ಗೆ ಹಕ್ಕೊತ್ತಾಯ ಪತ್ರವನ್ನು ನೀಡಲಾಗಿದೆ.
ಮುಂದೆ ಓದಿ...

ಬೆಂಗಳೂರು ಅಂತರಾಷ್ಹ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕೆಂದು ಹೋರಾಟ.

ಕ.ರ.ವೇ ಹೋರಾಟಗಳು
ಕನ್ನಡಿಗರಿಗೆ ಬೆಂಗಳೂರು ಅಂತರಾಷ್ಹ್ಟ್ರೀಯ ವಿಮಾನ ನಿಲ್ದಾಣದಲ್ಲಿ ಉದ್ಯೋಗವಕಾಶ ನೀಡಬೇಕೆಂದು ಆಗ್ರಹಿಸಿ ಮೇ ೨೧ ಕ್ಕೆ ಪ್ರತಿಭಟನಾ ಜಾಥ.
ಮುಂದೆ ಓದಿ...

೨೦೦೮ ರ ವಿಧಾನಸಭಾ ಚುಣಾವಣೆ - ರಾಜಕೀಯ ಪಕ್ಷಗಳಿಂದ ಕನ್ನಡಿಗರ ಅಪೇಕ್ಷೆ

ಸಂಘಟನೆ
ಕರ್ನಾಟಕ ರಾಜ್ಯ ವಿಧಾನಸಭಾ ಚುಣಾವಣೆ ಸನಿಹವಾಗುತ್ತಿದೆ. ಹೀಗಿರುವಾಗ, ಕನ್ನಡದ ಅಭ್ಯರ್ಥಿಗಳನ್ನೇ ಕಣಕ್ಕಿಳಿಸುವ, ಕನ್ನಡದಲ್ಲೇ ಪ್ರಚಾರ ಮಾಡುವ, ಚುಣಾವಣಾ ಪ್ರಚಾರ ಸಾಮಗ್ರಿಗಳನ್ನು ಕನ್ನಡದಲ್ಲಿಯೇ ಹಾಕುವ ಜವಾಬ್ದಾರಿ ರಾಜಕೀಯಪಕ್ಷಗಳದ್ದಾಗಿದೆ
ಮುಂದೆ ಓದಿ...
 
ಪ್ರಕಟಣೆಗಳಿಗೆ ನೋಂದಾಯಿಸಿಕೊಳ್ಳಿ