Karnataka Rashana Vedike
Kuvempu
ico_adhyaksharalEkhaniyinda3.jpg
kvrblog.jpg
Sangatane.jpg

ಮಹಾದಾಯಿ ಯೋಜನೆಗೆ ನ್ಯಾಯಾಧಿಕರಣ ಬೇಡ

ಕ.ರ.ವೇ ಹೋರಾಟಗಳು

ಮಹಾದಾಯಿ ಕುಡಿಯುವ ನೀರಿನ ಯೋಜನೆಗಾಗಿ ಕರವೇ ಹಲವಾರು ದಿನದಿಂದ  ಹೋರಾಟ ನಡೆಸುತ್ತಾ ಬಂದಿದೆ. ಈಗ ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ನ್ಯಾಯಾಧಿಕರಣವನ್ನು ರಚಿಸಿದೆ. ಈ ನ್ಯಾಯಾಧಿಕರಣವನ್ನು ರದ್ಧುಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆಯು ಒತ್ತಾಯಿಸುತ್ತದೆ.

 

ಈ ವಿಷಯವಾಗಿ ಕರವೇ ನಡೆಸಿದ ಹೋರಾಟಗಳ ಪತ್ರಿಕಾ ವರದಿಯನ್ನು ಇಲ್ಲಿ ನೋಡಿ

 

 

ಕ.ರ.ವೇ ಹೋರಾಟಗಳು - ವಿಭಾಗದ ಇತರ ಅಂಕಣಗಳು

ನಿಮ್ಮ ಸ್ನೇಹಿತನಿಗೆ ಈ ಅಂಕಣ ಕಳಿಸಿ
 
ಪ್ರಕಟಣೆಗಳಿಗೆ ನೋಂದಾಯಿಸಿಕೊಳ್ಳಿ